ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಶಬರೀಶ ಬಯಲು ರಂಗ ಮಂಟಪದ ಶಿಲಾನ್ಯಾಸ ಕಾರ್ಯಕ್ರಮ ಆ.30ರಂದು ಬೆಳಗ್ಗೆ 11.45ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಸಂಪುಟ… The post ನೆಲ್ಯಾಡಿ: ಆ.30ರಂದು ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ first appeared on NESARANEWSWORLD . The post ನೆಲ್ಯಾಡಿ: ಆ.30ರಂದು ಶ್ರೀ ಶಬರೀಶ ಬಯಲು…
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮವು ಶುಕ್ರವಾರ ನೆಲ್ಯಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾ ಮಂದಿರದಲ್ಲಿ… The post ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ first appeared on NESARANEWSWORLD . The post ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ…
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ದೋಂತಿಲದ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೆಲ್ಯಾಡಿಯ ಮಾತೃ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಹಾಗೂ ಧಾರ್ಮಿಕ ಸಭೆ ಶುಕ್ರವಾರ ಶ್ರೀರಾಮ… The post ನೆಲ್ಯಾಡಿ: 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ first appeared on NESARANEWSWORLD . The post ನೆಲ್ಯಾಡಿ: 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ appeared…
ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ದೇವಸ್ಥಾನದ ತಂತ್ರಿಗಳಾದ ನೀಲೇಶ್ವರ ಎಡಮನೆ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ಶಿಲಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಬೆಂಗಳೂರಿನ… The post ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ first…
ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಆ.15ರಂದು ನಿಧನರಾದ ನೆಲ್ಯಾಡಿಯ ಸಮಾಜಸೇವಕ ಜಯಾನಂದ ಬಂಟ್ರಿಯಾಲ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಗುರುವಾರ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ನಡೆಯಿತು. ಉತ್ತರ ಕ್ರಿಯಾದಿ ಕಾರ್ಯಗಳ ಬಳಿಕ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ… The post ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ first appeared on NESARANEWSWORLD . The post ನೆಲ್ಯಾಡಿ: ಜಯಾನಂದ…
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಹಾಗೂ ಮಾತೃ ಮಂಡಳಿ ನೆಲ್ಯಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಆ.28ರಂದು ಶುಕ್ರವಾರ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಹಾಗೂ ಧಾರ್ಮಿಕ ಸಭೆ… The post ನಾಳೆ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ first appeared on NESARANEWSWORLD . The post ನಾಳೆ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ 17ನೇ ವರ್ಷದ…
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಆ.28ರಂದು ಶುಕ್ರವಾರ ನೆಲ್ಯಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮ… The post ಆ.28ರಂದು ನೆಲ್ಯಾಡಿಯಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ first appeared on NESARANEWSWORLD . The post ಆ.28ರಂದು ನೆಲ್ಯಾಡಿಯಲ್ಲಿ…
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾ ಅವರ ಮನೆಗೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರು ಬುಧವಾರ ಭೇಟಿ ನೀಡಿ, ಸೌಜನ್ಯಾ ಅವರ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸೌಜನ್ಯಾ ಕುಟುಂಬದವರೊಂದಿಗೆ… The post ಸೌಜನ್ಯಾ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ first appeared on NESARANEWSWORLD . The post ಸೌಜನ್ಯಾ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ appeared first on NESARANEWSWORLD .
ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಮತ್ತು ಯುಕೆಜಿ ತರಗತಿಯ ಪುಟಾಣಿ ಮಕ್ಕಳ ಅನುಕೂಲಕ್ಕಾಗಿ ನಿಡ್ಯಡ್ಕದ ಮ್ಯಾಥ್ಯೂ ಓ.ವಿ. (ಸಾನು) ಅವರ ಪುತ್ರಿ ಕುಮಾರಿ ಸಾಂದ್ರ ಮ್ಯಾಥ್ಯೂ ಅವರು ಸೀಲಿಂಗ್ ಫ್ಯಾನ್ನ್ನು ಸ್ವಯಂಪ್ರೇರಿತರಾಗಿ ಕೊಡುಗೆಯಾಗಿ ನೀಡಿದ್ದಾರೆ. ಶಾಲಾ… The post ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ first appeared on NESARANEWSWORLD . The post ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ…
ನಿಡ್ಲೆ: ಗ್ರಾಮದ ಬೂಡುಜಾಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಕಾಡಾನೆಗಳ ನಿರಂತರ ದಾಳಿಯಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಮಂಗಳವಾರ ರಾತ್ರಿ ಕೊಂಕ ಹರಿಕೃಷ್ಣ ರಾವ್… The post ನಿಡ್ಲೆ: ಕಾಡಾನೆ ದಾಳಿ; ಅಪಾರ ಕೃಷಿ ನಾಶ first appeared on NESARANEWSWORLD . The post ನಿಡ್ಲೆ: ಕಾಡಾನೆ ದಾಳಿ; ಅಪಾರ ಕೃಷಿ ನಾಶ appeared first on…
ಕೊಕ್ಕಡ: ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಶ್ರೀ ಕ್ಷೇತ್ರ ಕೊಕ್ಕಡದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ಮಹಾಗಣಪತಿ, ಶ್ರೀ ಉಳ್ಳಾಲ್ತಿ ಅಮ್ಮ, ಶ್ರೀ ನೀಲಕಂಠ ಹಾಗೂ ಶ್ರೀ ಶಾಸ್ತಾರ ದೇವರ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮ ಆ.27ರಂದು ನಡೆಯಲಿದೆ. ಕರ್ನಾಟಕ… The post ಆ.27ರಂದು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳ ಶಿಲಾನ್ಯಾಸ appeared first on NESARANEWSWORLD .
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಪರಿಸರ ಹಾಗೂ ಘಟ್ಟದಲ್ಲಿ ಮಂಗಳವಾರ ಮದ್ಯಾಹ್ನ ಸುರಿದ ಅತ್ಯಧಿಕ ಮಳೆಯಿಂದಾಗಿ ಶ್ರೀ ದೇವಳದ ಪಕ್ಕದಲ್ಲಿ ಹರಿಯುವ ದರ್ಪಣ ತೀರ್ಥ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಆದಿ ಸುಬ್ರಹ್ಮಣ್ಯ ದೇವಳದ ಮುಂಭಾಗ ನೆರೆ… The post ಸುಬ್ರಹ್ಮಣ್ಯ: ಆದಿ ಸುಬ್ರಹ್ಮಣ್ಯ ದೇವಳಕ್ಕೆ ಪ್ರವೇಶಿಸಿದ ನೆರೆ ನೀರು appeared first on NESARANEWSWORLD .
ನೆಲ್ಯಾಡಿ: ತುಳುನಾಡಿನ ವಿಶಿಷ್ಟ ಆಚರಣೆ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆಮಂತ್ರಣ ಸಾಹಿತ್ಯ ಸಾಂಸ್ಕೃತಿಕ ವೇದಿಕೆ… The post ಆಟಿದ ಪೊಲಬು ಮಾಜಂದಿ ನೆಂಪು: ನೆಲ್ಯಾಡಿಯಲ್ಲಿ ತುಳುನಾಡಿನ ಸಂಸ್ಕೃತಿಯ ಸೊಗಡು appeared first on NESARANEWSWORLD .
ಮಂಗಳೂರು: ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಈ ಹಿಂದೆ ಆ.26ರಂದು ಬುಧವಾರ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದರೂ, ಜಿಲ್ಲೆಯಲ್ಲಿ ಹಬ್ಬವನ್ನು ಆ.25ರಂದು ಮಂಗಳವಾರ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ… The post ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.25ರಂದು ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ appeared first on NESARANEWSWORLD .
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗೆ ಸಂಬಂಧಿಸಿ ದ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನಿರಂತರ 10 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆದುಕೊಂಡು ಬಂದಿರುತ್ತದೆ. 2020ನೇ ಇಸವಿಯಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಉತ್ತಮ… The post ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶೇಕಡ 100 ಸಾಲ ವಸೂಲಾತಿ; ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ appeared first on…
ನೆಲ್ಯಾಡಿ: ಮಡಂತ್ಯಾರು ಜೆಸಿಐ ಘಟಕದ ಆತಿಥ್ಯದಲ್ಲಿ ನಡೆದ ವ್ಯವಹಾರ, ಅಭಿವೃದ್ಧಿ ಹಾಗೂ ಬೆಳವಣಿಗೆ ವಲಯ ಸಮ್ಮೇಳನದಲ್ಲಿ ಜೆಸಿಐ ನೆಲ್ಯಾಡಿ ಘಟಕದ ಪೂರ್ವಾಧ್ಯಕ್ಷ, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜೇಸಿ ವಿಶ್ವನಾಥ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ… The post ನೆಲ್ಯಾಡಿ: ಜೇಸಿ ವಿಶ್ವನಾಥ ಶೆಟ್ಟಿಗೆ ಪ್ರತಿಷ್ಠಿತ ‘ಸಾಧನಶ್ರೀ’ ಪ್ರಶಸ್ತಿ appeared first on NESARANEWSWORLD .
ಕರಾವಳಿ / ವಿಶೇಷ ಸುದ್ದಿ 📅 ಆಗಸ್ಟ್ 24, 2026 ಕೆ.ಎನ್.ಎಸ್.ಎಸ್. ನೆಲ್ಯಾಡಿ ಕರಯೋಗಂ ವತಿಯಿಂದ ಓಣಂ ಸಂಭ್ರಮಾಚರಣೆ – 2026 ಶಬರೀಶ ಕಲಾಮಂದಿರ, ನೆಲ್ಯಾಡಿಯಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಯೋಜಿಸಲಾದ ಓಣಂ ಮಹೋತ್ಸವದ ವಿಶೇಷ ವರದಿ. 🔍 ಕ್ಲಿಕ್… The post ಕೆ.ಎನ್.ಎಸ್.ಎಸ್. ನೆಲ್ಯಾಡಿ ಕರಯೋಗಂ ವತಿಯಿಂದ ಓಣಂ ಸಂಭ್ರಮಾಚರಣೆ appeared first on NESARANEWSWORLD .
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ಬೈಕ್ವೊಂದನ್ನು ಕಳ್ಳತನ ಮಾಡಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ನ ಹ್ಯಾಂಡಲ್… The post ನೆಲ್ಯಾಡಿ: ಬೈಕ್ ಕಳ್ಳತನ: ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ first appeared on NESARANEWSWORLD . The post ನೆಲ್ಯಾಡಿ: ಬೈಕ್ ಕಳ್ಳತನ: ಸಿಸಿ…
ಅರಸಿನಮಕ್ಕಿ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿದ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಸಂಘವು ಸತತ… The post ಹತ್ಯಡ್ಕ: ಪ್ಯಾಕ್ಸ್ಗೆ ಸತತ 6ನೇ ಬಾರಿ ಪ್ರೋತ್ಸಾಹಕ ಪ್ರಶಸ್ತಿ first appeared on NESARANEWSWORLD . The post ಹತ್ಯಡ್ಕ: ಪ್ಯಾಕ್ಸ್ಗೆ ಸತತ 6ನೇ ಬಾರಿ ಪ್ರೋತ್ಸಾಹಕ ಪ್ರಶಸ್ತಿ…
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ಟ್ರಾಲಿಯನ್ನು ಶುಕ್ರವಾರ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರು ರಿಬ್ಬನ್ ಕತ್ತರಿಸುವ ಮೂಲಕ… The post ಕೊಕ್ಕಡ: ₹5 ಲಕ್ಷ ವೆಚ್ಚದಲ್ಲಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಸೌತಡ್ಕ ಕ್ಷೇತ್ರಕ್ಕೆ ರೂಫಿಂಗ್ ಟ್ರಾಲಿ ಕೊಡುಗೆ first appeared on NESARANEWSWORLD . The…
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶುಕ್ರವಾರದಂದು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಅರ್ಚಕರಾದ… The post ಸೆ.5ರಂದು ಅರಸಿನಮಕ್ಕಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ first appeared…
ವೇಣೂರು: ಶಾಲೆಗೆ ತೆರಳಲು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿ ಬಳಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಿಕ್ಷಾ ಚಾಲಕನೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿಯಾಗಿದ್ದಾನೆ.… The post ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ರಿಕ್ಷಾ ಚಾಲಕನ ಬಂಧನ first appeared on NESARANEWSWORLD . The post ಶಾಲೆಗೆ ಹೋಗುತ್ತಿದ್ದ…
ಕಡಬ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ತೀರ್ಪು… The post ಕಡಬ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ first appeared on NESARANEWSWORLD . The post ಕಡಬ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ appeared first on…
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರದಂದು ನಡೆದಿದೆ. ಗುಂಡ್ಯದಿಂದ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವಿನೋದ್ ಹೊಳ್ಳಾರು(28) ಅವರು ಸ್ಕೂಟಿ… The post ಗುಂಡ್ಯ: ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಉರುಳಿಬಿದ್ದ ಮರ; ಸಹಪ್ರಯಾಣಿಕ ಗಂಭೀರ first appeared on NESARANEWSWORLD . The post ಗುಂಡ್ಯ:…
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲ್ಲಿ… The post ಆ.23ರಂದು ಇಚಿಲಂಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ first appeared on NESARANEWSWORLD . The post ಆ.23ರಂದು ಇಚಿಲಂಪಾಡಿಯಲ್ಲಿ ಉಚಿತ ಆರೋಗ್ಯ…
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ಟಿ.ಬಿ.… The post ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ಜಾಗ ಒತ್ತುವರಿ: ಗಡಿ ಗುರುತಿಸಿ ಶಾಲೆಗೆ ಹಸ್ತಾಂತರಿಸಲು ಆಗ್ರಹ first appeared on NESARANEWSWORLD . The post ಕೊಕ್ಕಡ ಸರ್ಕಾರಿ…
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರದ ಅನ್ನಛತ್ರ ಕಟ್ಟಡದ ಒಂದನೇ ಮಹಡಿಯಲ್ಲಿ ಹೆಚ್ಚುವರಿ ಅನ್ನಛತ್ರ ಹಾಲ್, ಲಿಫ್ಟ್ ಹಾಗೂ ಗೂಡ್ಸ್ ಲಿಫ್ಟ್ ರೂಮ್ ನಿರ್ಮಾಣ ಸೇರಿದಂತೆ ₹99.75 ಲಕ್ಷ ವೆಚ್ಚದ ಕಾಮಗಾರಿಗೆ ಹಾಗೂ ₹25 ಲಕ್ಷ ವೆಚ್ಚದ ಅಂಗಡಿ ಮಳಿಗೆ ನಿರ್ಮಾಣ ಕಾಮಗಾರಿಗೆ… The post ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ₹1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ first appeared on NESARANEWSWORLD . The post ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ₹1.25 ಕೋಟಿ ಅಭಿವೃದ್ಧಿ…
ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಅಂಬೇಡ್ಕರ್ ಭವನದಲ್ಲಿ ಒಕ್ಕೂಟದ ಅಧ್ಯಕ್ಷೆ ಕುಸುಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಕುಸುಮ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ… The post ಕೊಕ್ಕಡ: ಸಂಗಮ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ first appeared on NESARANEWSWORLD .
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ಅಲ್ಲಿ ವಾಸಿಸುತ್ತಿರುವ ಹಾಗೂ ಕೃಷಿ ಮಾಡುತ್ತಿರುವ ಅರ್ಹರಿಗೆ ಭೂಮಿಯ ಕಾನೂನುಬದ್ಧ ಹಕ್ಕು… The post ರೆಖ್ಯಾ ಗ್ರಾಮದ 800 ಎಕರೆ ಭೂಮಿ ಕಂದಾಯ ಇಲಾಖೆಗೆ ಸೇರ್ಪಡೆ: ಸಕ್ರಮೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸಚಿವರಿಗೆ ಹರೀಶ್ ಪೂಂಜ ಮನವಿ first appeared on…
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ… The post ನೆಲ್ಯಾಡಿ: ವಲಯ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ first appeared on NESARANEWSWORLD .
ಕರಾವಳಿ / ವಿಶೇಷ ಸುದ್ದಿ 📅 ಆಗಸ್ಟ್ 18, 2026 ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ®, ಮಂಗಳೂರು ವಿಭಾಗದ ವತಿಯಿಂದ ವಿಜೃಂಭಣೆಯ ಓಣಂ ಹಬ್ಬದ ಆಚರಣೆ ಮಂಗಳೂರಿನ ಕೂಟಕಲ್ ಭಗವತೀ ಆಡಿಟೋರಿಯಮ್ನಲ್ಲಿ ಅತ್ಯಂತ ಸಡಗರ ಮತ್ತು ಸಾಂಪ್ರದಾಯಿಕ ವೈಭವದಿಂದ ಜರುಗಿದ ಓಣಂ… The post ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಮಂಗಳೂರು ವಿಭಾಗದ ಓಣಂ ಹಬ್ಬದ ಆಚರಣೆ first appeared on NESARANEWSWORLD .
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಮಹಮ್ಮದ್ ಇಕ್ಬಾಲ್ ಅವರು ಧ್ವಜಾರೋಹಣ ನೆರವೇರಿಸಿ, ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ… The post ನೆಲ್ಯಾಡಿ: ಪೇಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ first appeared on NESARANEWSWORLD .
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಸರತಿ ಸಾಲಿನಲ್ಲಿ ನಿಂತು ನಾಗದೇವರ ದರ್ಶನ ಪಡೆದು ವಿಶೇಷ ಪೂಜೆ… The post ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ first appeared on NESARANEWSWORLD .
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಬೆಳಗ್ಗಿನಿಂದಲೇ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು… The post ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ first appeared on NESARANEWSWORLD…
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತ ಪದ್ಮನಾಭ ನೂಜಿನ್ನಾಯ ಅವರ ನೇತೃತ್ವದಲ್ಲಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ,… The post ನೆಲ್ಯಾಡಿ: ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ first appeared on NESARANEWSWORLD .
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಷ್ಣು ರಾಮ… The post ಗೋಳಿತೊಟ್ಟು ಶಾಲೆಯಲ್ಲಿ ಆಟಿದೊಂಜಿ ದಿನ first appeared on NESARANEWSWORLD .
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ‘ಸಾರ್ವಜನಿಕ ಕ್ರೀಡೋತ್ಸವ–2026’ ಕಾರ್ಯಕ್ರಮವು ಭಾನುವಾರ ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು.… The post ನೆಲ್ಯಾಡಿ : ಜೇಸಿಐನಿಂದ ಸಾರ್ವಜನಿಕ ಕ್ರೀಡೋತ್ಸವ – 2026 first appeared on NESARANEWSWORLD .