RSS Amplifier

Blog

(untitled)

ಕೂಗು ನಿಮ್ಮದು - ಧ್ವನಿ ನಮ್ಮದು

news90karnataka.inSource feed ↗10 posts

Live Last read · last published · next check

Latest posts

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ The post ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ first appeared on .

‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. The post ‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ first appeared on .

ಪತ್ರಕರ್ತರ ಸೋಗಿನಲ್ಲಿ ಸುಲಿಗೆಗಿಳಿದಿದ್ದ ನಾಲ್ವರು ಯೂಟ್ಯೂಬರ್‌ಗಳ ಹೆಡೆಮುರಿ ಕಟ್ಟಿದ ಹುಕ್ಕೇರಿ ಪೊಲೀಸರು!

ಬೆಳಗಾವಿ: ಮಾಧ್ಯಮ ಕ್ಷೇತ್ರದ ಹೆಸರು ದುರ್ಬಳಕೆ ಮಾಡಿಕೊಂಡು, ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ‘ಯೂಟ್ಯೂಬ್‌’ ಪತ್ರಕರ್ತರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು The post ಪತ್ರಕರ್ತರ ಸೋಗಿನಲ್ಲಿ ಸುಲಿಗೆಗಿಳಿದಿದ್ದ ನಾಲ್ವರು ಯೂಟ್ಯೂಬರ್‌ಗಳ ಹೆಡೆಮುರಿ ಕಟ್ಟಿದ ಹುಕ್ಕೇರಿ ಪೊಲೀಸರು! first appeared on .

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್

ಬಾಗಲಕೋಟೆ/ಬೆಳಗಾವಿ:‌ ರೈಲು ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬಸ್ಥರು ಒಪ್ಪಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. The post ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್ first appeared on .

ಇಂದು ವೃಷಭ ಸೇರಿದಂತೆ ಈ ರಾಶಿಗಳಿಗೆ ಭಾರಿ ಅದೃಷ್ಟ! ನಿಮ್ಮ ರಾಶಿಯ ಇಂದಿನ ಫಲವೇನು?

ಇಂದಿನ ವಿಶೇಷ: ಇಂದು ಭಾನುವಾರ, ಸೂರ್ಯದೇವನ ಆರಾಧನೆಗೆ ಅತ್ಯಂತ ಶ್ರೇಷ್ಠ ದಿನ. ಇಂದಿನ ಗ್ರಹಗಳ ಚಲನೆ ಮತ್ತು ನಕ್ಷತ್ರ ಬಲದ ಆಧಾರದ ಮೇಲೆ ನಿಮ್ಮ ದಿನ ಹೇಗಿರಲಿದೆ The post ಇಂದು ವೃಷಭ ಸೇರಿದಂತೆ ಈ ರಾಶಿಗಳಿಗೆ ಭಾರಿ ಅದೃಷ್ಟ! ನಿಮ್ಮ ರಾಶಿಯ ಇಂದಿನ ಫಲವೇನು? first appeared on .

ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ವಿಧಿವಶ!

ಮೈಸೂರು: ದಕ್ಷಿಣ ಭಾರತದ ಚಿತ್ರರಂಗದ ಅಪ್ರತಿಮ ಗಾಯಕಿ, ಕೋಟ್ಯಂತರ ಸಂಗೀತ ಪ್ರೇಮಿಗಳ ಮನಗೆದ್ದ ‘ಗಾನಕೋಗಿಲೆ’ ಎಸ್. ಜಾನಕಿ (ಶಿಸ್ಟ್ಲಾ ಜಾನಕಿ) ಅವರು ಇಂದು ಶನಿವಾರ ಜುಲೈ 11, The post ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ವಿಧಿವಶ! first appeared on .

ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೀದಿ ಬದಿಯ ವ್ಯಾಪಾರಕ್ಕೆ The post ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್ first appeared on .

ಖಾಸಗಿ ಹೋಟೆಲ್‌ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ.

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿಗೆ ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು The post ಖಾಸಗಿ ಹೋಟೆಲ್‌ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ. first appeared on .

ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ The post ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ first appeared on .

ಗೃಹಲಕ್ಷ್ಮಿಗೆ ಕೇಂದ್ರದ ಆಯೋಗವೇ ಫಿದಾ: ವಿಪಕ್ಷಗಳ ‘ಹಗರಣ’ದ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕೌಂಟರ್

ಬೆಳಗಾವಿ: ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆ ಇಂದು ಇಡೀ ದೇಶಕ್ಕೇ ಮಾದರಿಯಾಗಿದ್ದು, ವಿಪಕ್ಷಗಳ ಟೀಕೆಗಳ ನಡುವೆಯೂ ಕೇಂದ್ರದ ಆಯೋಗವೇ ಈ ಯೋಜನೆಗೆ ಭೇಷ್ ಎಂದಿದೆ The post ಗೃಹಲಕ್ಷ್ಮಿಗೆ ಕೇಂದ್ರದ ಆಯೋಗವೇ ಫಿದಾ: ವಿಪಕ್ಷಗಳ ‘ಹಗರಣ’ದ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕೌಂಟರ್ first appeared on .