# dk shivakumar (blogs) — RSS Amplifier

Recent posts from the 2 feeds in the RSS Amplifier directory that cover dk shivakumar.

Page: <https://rssamplifier.com/topics/dk-shivakumar/blogs>  
Feed: <https://rssamplifier.com/topics/dk-shivakumar/blogs.md>

---

## [ನೇತ್ರಾವತಿ ಮ್ಯಾಡಂಗೆ ಪಾಠಕ್ಕಿಂತ ‘ಪಾಲಿಟಿಕ್ಸ್’ ಮೇಲೆ ಆಸಕ್ತಿನಾ..?](https://suddibindu.in/2026/08/21/honnavar-government-teacher-political-social-media-posts-complaint/)

_2026-08-21 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಹೊನ್ನಾವರ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಪ್ರಚಾರಾತ್ಮಕ ಪೋಸ್ಟ್‌ಗಳು ಹಾಗೂ ವಿವಾದಾತ್ಮಕ ಅಭಿಪ್ರಾಯಗಳನ್ನು ಪ್ರಕಟಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಹೊನ್ನಾವರ ತಾಲೂಕಿನ ಹೊದ್ರೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿ ನೇತ್ರಾವತಿ ಶಾನಭಾಗ ವಿರುದ್ಧ ಶಿಕ್ಷಣಾಭಿಮಾನಿಗಳು ಹಾಗೂ ಸಾಮಾಜಿಕ…

## [ಪರಿಸರ ಕಾಳಜಿ ಮೆರೆದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ](https://suddibindu.in/2026/08/20/rupali-s-naik-birthday-plant-distribution-karwar/)

_2026-08-20 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಕಾರವಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ತಮ್ಮ ಜನ್ಮದಿನದ ಅಂಗವಾಗಿ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಕಾಳಜಿಯ ಮೆರೆದಿದ್ದಾರೆ. ಜನ್ಮದಿನದ ಶುಭಾಶಯ ಕೋರಲು ಆಗಮಿಸಿದ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ, ಪದಾಧಿಕಾರಿಗಳಿಗೆ ಹಾಗೂ ಗಣ್ಯರಿಗೆ ವಿವಿಧ ಜಾತಿಯ ಉಪಯುಕ್ತ ಹಣ್ಣು ಹಾಗೂ ಔಷಧೀಯ ಸಸಿಗಳನ್ನು ವಿತರಿಸಿದರು. ಮಾವು, ಹಲಸು, ನೇರಳೆ, ಗೋಡಂಬಿ, ನೆಲ್ಲಿ ಸೇರಿದಂತೆ…

## [ಮಹಿಳಾ PSI ಆಶ್ಲೀಲ ವಿಡಿಯೋ ವೈರಲ್‌ : ಜೈಲಿನಲ್ಲಿ ಕೈದಿ-ಮಹಿಳಾ ಪಿಎಸ್‌ಐ ನಂಟು](https://suddibindu.in/2026/08/20/hindalga-jail-psi-jayashree-video-viral-saikumar-complaint/)

_2026-08-20 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದ ಜಯಶ್ರೀ ಎಂಬ ಪೊಲೀಸ್ ಅಧಿಕಾರಿಯ ವಿರುದ್ಧ ಕೈದಿಯೊಬ್ಬರು ಮಾಡಿರುವ ಗಂಭೀರ ಆರೋಪಗಳು ಇದೀಗ ಚರ್ಚೆಗೆ ಗ್ರಾಸವಾಗಿವೆ. ಮಹಿಳಾ ಅಧಿಕಾರಿಯ ಅಶ್ಲೀಲ ಎನ್ನಲಾದ ವಿಡಿಯೋ ಕಾಲ್ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಕೈದಿ ಸಾಯಿಕುಮಾರ್ ದೂರು ನೀಡಿರುವುದಾಗಿ ತಿಳಿದುಬಂದಿದೆ. ಸಾಯಿಕುಮಾರ್ ಮಾಡಿರುವ ಆರೋಪದ ಪ್ರಕಾರ, ಜೈಲಿನಲ್ಲಿದ್ದ ಸಂದರ್ಭದಲ್ಲಿ ಜಯಶ್ರೀ…

## [ಕಾರವಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ](https://suddibindu.in/2026/08/20/karwar-city-municipal-council-lokayukta-raid/)

_2026-08-20 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಕಾರವಾರ: ಕಾರವಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ವಿವಿಧ ವಿಭಾಗಗಳ ಕಡತಗಳನ್ನು ಪರಿಶೀಲನೆ ನಡೆಸಿದ್ದರು, ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳ ತಂಡ ಲೋಕಾಯುಕ್ತ ಎಸ್‌ಪಿ ದಿನೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದೆ. ಸುಮಾರು 15 ಅಧಿಕಾರಿಗಳನ್ನೊಳಗೊಂಡ ತಂಡ ನಗರಸಭೆಯ ವಿವಿಧ ವಿಭಾಗಗಳಿಗೆ ತೆರಳಿ, ಕಡತಗಳ ವಿಲೇವಾರಿ, ಅಧಿಕಾರಿಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸಗಳ ನಿರ್ವಹಣೆ ಕುರಿತು…

## [ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ “ಸ್ಪೌಟ್‌ ಔಟ್‌”](https://suddibindu.in/2026/08/19/kumta-nh66-bike-accident-latish-gowda-death/)

_2026-08-19 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರ ಬೆಟ್ಕುಳಿ ಸಮೀಪ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಕುಳಿ ಸಮೀಪ ನಡೆದಿದೆ. ಮೃತ ಬೈಕ್‌ ಸವಾರ ಗೋಕರ್ಣದ ಮೇಲಿನಕೇರಿ ನಿವಾಸಿ ಲತೀಶ್ ಗೌಡ ಎಂದು ಗುರುತಿಸಲಾಗಿದೆ. ನಾಗರಾಜ್‌ ಗೌಡ ಎಂಬಾತ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ ಇಬ್ಬರೂ ಗೋಕರ್ಣದ ಮೇಲಿನಕೇರಿ…

## [ಉತ್ತರ ಕನ್ನಡದಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ](https://suddibindu.in/2026/08/19/unitefix-app-uttara-kannada-local-workers-customers/)

_2026-08-19 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಕಾರವಾರ ಉತ್ತರ ಕನ್ನಡದಲ್ಲೇ ಪ್ರಥಮ: ಕೆಲಸಗಾರರು ಮತ್ತು ಗ್ರಾಹಕರನ್ನು ಬೆಸೆಯುವ ‘Unitefix’ ಆಪ್ ಲೋಕಾರ್ಪಣೆ; ಉಚಿತ ನೋಂದಣಿಗೆ ಅವಕಾಶ,ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಪ್ರಥಮ, ಸ್ಥಳೀಯ ಕೌಶಲ್ಯಯುತ ಕೆಲಸಗಾರರನ್ನು ಮತ್ತು ಗ್ರಾಹಕರನ್ನು ಒಂದೇ ವೇದಿಕೆಯಲ್ಲಿ ಜೋಡಿಸುವ ವಿನೂತನ ಡಿಜಿಟಲ್ ತಂತ್ರಜ್ಞಾನದ ‘Unitefix Services Pvt Ltd’ ಕಂಪೆನಿಯು ಮೊಬೈಲ್ ಆಪ್ ಅನ್ನು ಪರಿಚಯಿಸುತ್ತಿದೆ. ಇದು ಕೇವಲ ಒಂದು ಆಪ್ ಆಗಿರದೆ, ಜಿಲ್ಲೆಯ ನಿರುದ್ಯೋಗ ನಿವಾರಣೆ…

## [B.C. Nagesh : ಮಾಜಿ ಶಿಕ್ಷಣ ಸಚಿವ ಬಿ,ಸಿ, ನಾಗೇಶ ನಿಧನ](https://suddibindu.in/2026/08/18/bc-nagesh-passes-away-former-karnataka-minister/)

_2026-08-18 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಬೆಂಗಳೂರು : ಮಾಜಿ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ.ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ನಾಗೇಶ್ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಅಂತ್ಯಕ್ರಿಯೆ ಬುಧವಾರ…

## [ಮಂಕಾಳ್ ವೈದ್ಯ ಸಜ್ಜನ ವ್ಯಕ್ತಿ: ಸಿಎಂ ಡಿ‌‌ ಕೆ ಶಿವಕುಮಾರ್ ಬಣ್ಣನೆ](https://suddibindu.in/2026/08/18/mankal-vaidya-deputy-speaker-dk-shivakumar-praises/)

_2026-08-18 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಬೆಂಗಳೂರು : ಮೀನುಗಾರ ಕುಟುಂಬದಿಂದ ಬಂದು. ಈಗಲೂ ತಮ್ಮ ವೃತ್ತಿಯಲ್ಲಿ ತೊಡಗಿರುವ ಸಜ್ಜನ ವ್ಯಕ್ತಿಯಾದ ಮಂಕಾಳ್ ವೈದ್ಯ ಅವರನ್ನು ಉಪ ಸಭಾದ್ಯಕ್ಷರನ್ನಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದು ನೋಡಿ ಸಂತಸವಾಗಿದೆ” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಹೇಳಿದರು. ಉಪಸಭಾಧ್ಯಕ್ಷರ ಆಯ್ಕೆಯ ನಂತರ ವಿಧಾನಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ವಿರೋಧ ಪಕ್ಷದವರಿಗೆ ಉಪಸಭಾಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡುವ ಸಂಪ್ರದಾಯವಿದೆ. ಆದರೆ…

## [ಡೆಪ್ಯೂಟಿ ಸ್ಪೀಕರ್ ಮಾಂಕಾಳ ವೈದ್ಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ](https://suddibindu.in/2026/08/18/mankal-vaidya-karnataka-assembly-deputy-speaker-dk-shivakumar-congratulates/)

_2026-08-18 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಮಾಂಕಾಳ ವೈದ್ಯ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಅಭಿನಂದಿಸಿದರು. ವಿಧಾನಸಭೆಯಲ್ಲಿ ಮಾಂಕಾಳ ವೈದ್ಯ ಅವರು ಅವಿರೋಧವಾಗಿ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಅವರು ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಕಲಾಪವನ್ನು ಸುಗಮವಾಗಿ ನಡೆಸುವಲ್ಲಿ ಉಪಸಭಾಧ್ಯಕ್ಷರಾಗಿ…

## [ಅಂಕೋಲಾದಲ್ಲಿ ಮುಖ್ಯಶಿಕ್ಷಕನ ಮನೆಗೆ ಇಡಿ ದಾಳಿ](https://suddibindu.in/2026/08/18/ankola-kpsc-scam-ed-raid-teachers-house/)

_2026-08-18 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಅಂಕೋಲಾ: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ಮುಂದುವರಿದ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಂದಿಗೆ ಸಮೀಪದ ಹೊನ್ನಾರಕ ದೇವಸ್ಥಾನದ ಬಳಿಯಿರುವ ಬೇಲೇಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಸಿಕಂದರ್ ಚೌದರಿ ಅವರ ನಿವಾಸಕ್ಕೆ ಇಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಕೆಪಿಎಸ್‌ಸಿ ಪರೀಕ್ಷೆಯ ಒಎಂಆರ್ ಶೀಟ್‌ಗಳಿಗೆ ಸಂಬಂಧಿಸಿದ ಅಕ್ರಮದಲ್ಲಿ ಸಿಕಂದರ್ ಚೌದರಿ…

## [Snapshot Showdown on Google Play (Sponsored)](https://crawlproof.com/a/S0AeziffY9Gx)

_2026-08-18 · **Sponsored**_

Available on Google Play for Android devices.

## [ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಸಿಬ್ಬಂದಿಗಳ ಮೊಬೈಲ್ ವಶಕ್ಕೆ](https://suddibindu.in/2026/08/18/lokayukta-raid-on-tahasildar-office/)

_2026-08-18 · suddibindu · suddibindu_

ಸುದ್ದಿಬಿಂದು ಬ್ಯೂರೋ ವರದಿ ಕಾರವಾರ: ಕಾರವಾರ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ, ಕಚೇರಿಯಲ್ಲಿನ ಸಿಬ್ಬಂದಿಗಳಿಂದ ಮಾಹಿತಿ ಕಲೆಹಾಕುತ್ತಿರುವ ಘಟನೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ವಿವಿಧ ವಿಭಾಗಗಳ ಸಿಬ್ಬಂದಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಚೇರಿಯಲ್ಲಿನ ಸಿಬ್ಬಂದಿಗಳ ನೇಮಕಾತಿ ವರ್ಷ ಸೇರಿದಂತೆ ವಿವಿಧ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.…

## [ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ](https://news90karnataka.in/karnataka-public-service-commission-launches-new-system-in-recruitment/)

_2026-08-14 · Admin · (untitled)_

ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ The post ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ first appeared on .

## [&#8216;ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ&#8217;; ಸಚಿವ ಯತೀಂದ್ರ ಸಿದ್ದರಾಮಯ್ಯ](https://news90karnataka.in/siddaramaiah-has-not-backed-down-from-electoral-politics-minister-yathindra-siddaramaiah/)

_2026-07-28 · Admin · (untitled)_

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. The post ‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ first appeared on .

## [ಪತ್ರಕರ್ತರ ಸೋಗಿನಲ್ಲಿ ಸುಲಿಗೆಗಿಳಿದಿದ್ದ ನಾಲ್ವರು ಯೂಟ್ಯೂಬರ್‌ಗಳ ಹೆಡೆಮುರಿ ಕಟ್ಟಿದ ಹುಕ್ಕೇರಿ ಪೊಲೀಸರು!](https://news90karnataka.in/four-youtubers-arrested-for-extorting-money-while-posing-as-journalists/)

_2026-07-26 · Admin · (untitled)_

ಬೆಳಗಾವಿ: ಮಾಧ್ಯಮ ಕ್ಷೇತ್ರದ ಹೆಸರು ದುರ್ಬಳಕೆ ಮಾಡಿಕೊಂಡು, ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ‘ಯೂಟ್ಯೂಬ್‌’ ಪತ್ರಕರ್ತರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು The post ಪತ್ರಕರ್ತರ ಸೋಗಿನಲ್ಲಿ ಸುಲಿಗೆಗಿಳಿದಿದ್ದ ನಾಲ್ವರು ಯೂಟ್ಯೂಬರ್‌ಗಳ ಹೆಡೆಮುರಿ ಕಟ್ಟಿದ ಹುಕ್ಕೇರಿ ಪೊಲೀಸರು! first appeared on .

## [ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್](https://news90karnataka.in/a-family-that-found-meaning-even-in-death-organ-donation-from-a-brain-dead-person/)

_2026-07-19 · Admin · (untitled)_

ಬಾಗಲಕೋಟೆ/ಬೆಳಗಾವಿ:‌ ರೈಲು ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬಸ್ಥರು ಒಪ್ಪಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. The post ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್ first appeared on .

## [ಇಂದು ವೃಷಭ ಸೇರಿದಂತೆ ಈ ರಾಶಿಗಳಿಗೆ ಭಾರಿ ಅದೃಷ್ಟ! ನಿಮ್ಮ ರಾಶಿಯ ಇಂದಿನ ಫಲವೇನು?](https://news90karnataka.in/today-is-a-great-day-for-these-zodiac-signs-including-taurus-what-is-your-zodiac-signs-result-today/)

_2026-07-12 · Admin · (untitled)_

ಇಂದಿನ ವಿಶೇಷ: ಇಂದು ಭಾನುವಾರ, ಸೂರ್ಯದೇವನ ಆರಾಧನೆಗೆ ಅತ್ಯಂತ ಶ್ರೇಷ್ಠ ದಿನ. ಇಂದಿನ ಗ್ರಹಗಳ ಚಲನೆ ಮತ್ತು ನಕ್ಷತ್ರ ಬಲದ ಆಧಾರದ ಮೇಲೆ ನಿಮ್ಮ ದಿನ ಹೇಗಿರಲಿದೆ The post ಇಂದು ವೃಷಭ ಸೇರಿದಂತೆ ಈ ರಾಶಿಗಳಿಗೆ ಭಾರಿ ಅದೃಷ್ಟ! ನಿಮ್ಮ ರಾಶಿಯ ಇಂದಿನ ಫಲವೇನು? first appeared on .

## [ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ವಿಧಿವಶ!](https://news90karnataka.in/south-indias-songbird-renowned-singer-s-janaki-passes-away/)

_2026-07-11 · Admin · (untitled)_

ಮೈಸೂರು: ದಕ್ಷಿಣ ಭಾರತದ ಚಿತ್ರರಂಗದ ಅಪ್ರತಿಮ ಗಾಯಕಿ, ಕೋಟ್ಯಂತರ ಸಂಗೀತ ಪ್ರೇಮಿಗಳ ಮನಗೆದ್ದ ‘ಗಾನಕೋಗಿಲೆ’ ಎಸ್. ಜಾನಕಿ (ಶಿಸ್ಟ್ಲಾ ಜಾನಕಿ) ಅವರು ಇಂದು ಶನಿವಾರ ಜುಲೈ 11, The post ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ವಿಧಿವಶ! first appeared on .

## [ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್](https://news90karnataka.in/no-street-trading-allowed-on-main-roads-cm-d-k-shivakumar-warns-of-strict-action-if-rules-are-violated/)

_2026-07-10 · Admin · (untitled)_

ಬೆಳಗಾವಿ: ರಾಜಧಾನಿ ಬೆಂಗಳೂರಿನ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೀದಿ ಬದಿಯ ವ್ಯಾಪಾರಕ್ಕೆ The post ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್ first appeared on .

## [ಖಾಸಗಿ ಹೋಟೆಲ್‌ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ.](https://news90karnataka.in/cm-dk-hosts-dinner-for-mlas-at-a-private-hotel-chief-minister-seeks-to-gain-the-trust-of-local-leaders/)

_2026-07-09 · Admin · (untitled)_

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿಗೆ ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು The post ಖಾಸಗಿ ಹೋಟೆಲ್‌ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ. first appeared on .

## [ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ](https://news90karnataka.in/cm-d-k-shivakumar-holds-important-press-conference-at-suvarna-soudha-belgaum/)

_2026-07-09 · Admin · (untitled)_

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ The post ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ first appeared on .

## [Recipe PDFs Ready Fast (Sponsored)](https://crawlproof.com/a/Pfbt5vt2Ct6s)

_2026-07-09 · **Sponsored**_

Turn online or personal recipes into clean, printable PDFs in seconds.

## [ಗೃಹಲಕ್ಷ್ಮಿಗೆ ಕೇಂದ್ರದ ಆಯೋಗವೇ ಫಿದಾ: ವಿಪಕ್ಷಗಳ &#8216;ಹಗರಣ&#8217;ದ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕೌಂಟರ್](https://news90karnataka.in/lakshmi-hebbalkar-counters-oppositions-scam-allegations/)

_2026-07-09 · Admin · (untitled)_

ಬೆಳಗಾವಿ: ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆ ಇಂದು ಇಡೀ ದೇಶಕ್ಕೇ ಮಾದರಿಯಾಗಿದ್ದು, ವಿಪಕ್ಷಗಳ ಟೀಕೆಗಳ ನಡುವೆಯೂ ಕೇಂದ್ರದ ಆಯೋಗವೇ ಈ ಯೋಜನೆಗೆ ಭೇಷ್ ಎಂದಿದೆ The post ಗೃಹಲಕ್ಷ್ಮಿಗೆ ಕೇಂದ್ರದ ಆಯೋಗವೇ ಫಿದಾ: ವಿಪಕ್ಷಗಳ ‘ಹಗರಣ’ದ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕೌಂಟರ್ first appeared on .

